ಪುತ್ತೂರು ತಾಲೂಕು ಜಿಲ್ಲಾಧಿಕಾರಿಗಳ ಜನಸ್ಪಂದನಾ ಸಭೆ ಮುಂದೂಡಿಕೆ

0

ಪುತ್ತೂರು: ಕರ್ನಾಟಕ ಸರಕಾರದ ಆದೇಶದಂತೆ ಪುತ್ತೂರು ತಾಲೂಕಿನಲ್ಲಿ ಜು.2ರಂದು ಪುತ್ತೂರಿನ ಜೈನ ಭವನದಲ್ಲಿ ನಡೆಯಬೇಕಿದ್ದ ಜಿಲ್ಲಾಧಿಕಾರಿಗಳ ಜನಸ್ಪಂದನಾ ಸಭೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಸಭೆಯ ಮುಂದಿನ ದಿನಾಂಕ ನಿಗದಿಯಾದ ಬಳಿಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು ಎಂದು ಪುತ್ತೂರು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here