ಶಾಂತಿನಗರ: ಅಂತಿಮ ಸಂಸ್ಕಾರಕ್ಕೆ ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನೆರವು

0

ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಿಪ್ಪಾಡಿ ಗ್ರಾಮದ ಶಾಂತಿನಗರದಲ್ಲಿ ಅಸೌಖ್ಯದಿಂದ ನಿಧನರಾದ ಚಂದ್ರ(60ವ)ರವರ ಅಂತಿಮ ಸಂಸ್ಕಾರದ ಕಾರ್ಯಕ್ಕೆ ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನೆರವು ನೀಡಿದೆ.‌
ಕೂಲಿ‌ ಕಾರ್ಮಿಕರಾಗಿದ್ದ ಚಂದ್ರ ಅವರ ನಿಧನದ ಸುದ್ದಿ ತಿಳಿದ ತಕ್ಷಣ ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಶಾಂತಿನಗರ ಅವರು ಆಂಬುಲೆನ್ಸ್ ಸಹಿತ ಅಂತಿಮ ಸಂಸ್ಕಾರಕ್ಕೆ ಬೇಕಾದ ವ್ಯವಸ್ಥೆಗೆ ಸಹಕಾರ ನೀಡಿದ್ದಾರೆ.‌ಮೃತ ಚಂದ್ರ ಅವರು ಪತ್ನಿ ಮತ್ತು‌ ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here