ಜು.4: ಪೋಳ್ಯದಲ್ಲಿ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ

0

ಪುತ್ತೂರು: ಮಧ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ಮಲ್ಪೆ ಮತ್ತು ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಹಾಗು ರೋಟರಿ ಕ್ಲಬ್ ಪುತ್ತೂರು ಯುವ ಇದರ ಸಹಯೋಗದೊಂದಿಗೆ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಶಿಬಿರ ಜು.4ರಂದು ಪೋಳ್ಯದಲ್ಲಿ ನಡೆಯಲಿದೆ. ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಲು ಬಯಸುವವರು ಮೊಬೈಲ್ ಸಂಖ್ಯೆ 9902253064 ಅನ್ನು ಸಂಪರ್ಕಿಸಿ ನೋಂದಾಯಿಸುವಂತೆ ಸಂಸ್ಥೆಯ ಮುಖ್ಯಸ್ಥೆ ಮಮತಾ ರಾವ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here