ಚಾರ್ವಾಕ ಕೋರಿಯಾನ ಬ್ರಹ್ಮ ಬೈದರ್ಕಳ ಗರಡಿಯ ಜೀರ್ಣೋದ್ಧಾರ ಕಾರ್ಯ- ಶ್ರಮದಾನ

0

ಕಾಣಿಯೂರು: ಚಾರ್ವಾಕ ಗ್ರಾಮದ ಕೋರಿಯಾನ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜೀರ್ಣೋದ್ಧಾರದ ಪ್ರಯುಕ್ತ ಊರಿನವರಿಂದ ಶ್ರಮದಾನವನ್ನು ನಡೆಸಲಾಯಿತು. ಕ್ಷೇತ್ರದಲ್ಲಿ ದಿನ ನಿತ್ಯ ಶ್ರಮದಾನದ ನಡೆಸಲಾಗುತ್ತದೆ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here