ಮಂಗಳೂರು ವಿಶೇಷ ಆರ್ಥಿಕ ವಲಯ (MSEZ) ದಿಂದ ಮಿತ್ತಡ್ಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

0

ಪುತ್ತೂರು: ಬಜಪೆಯ ‘ಮಂಗಳೂರು ವಿಶೇಷ ಆರ್ಥಿಕ ವಲಯ (MSEZ) ದ ವತಿಯಿಂದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆಯು ಜೂ.29ರಂದು ನಡೆಯಿತು.
ಎಂಎಸ್‌ಇಝೆಡ್ ನ ಎಚ್‌ಆರ್ ಆಫೀಸರ್ ಕಿರಣ್‌ರಾಜ್ ಮಕ್ಕಳಿಗೆ ಪುಸ್ತಕ ವಿತರಿಸಿದರು‌.ಎಸ್‌ಡಿಎಂಸಿ ಅಧ್ಯಕ್ಷೆ ಸವಿತಾ ಯತೀಶ್ ಗೌಡ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಇದೇ ವೇಳೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here