![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ವತಿಯಿಂದ ಬ್ಯಾಂಕಿನ ಪ್ರಧಾನ ಕಚೇರಿ ಹಾಗೂ ಎಲ್ಲಾ ಶಾಖೆಗಳಲ್ಲಿ ಜೂ.30ರಂದು ನಿಧನರಾದ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಎಲ್.ಎನ್. ಕೂಡೂರುರವರ ಶ್ರದ್ಧಾಂಜಲಿ ಸಭೆ ನಡೆಯಿತು.
![](https://puttur.suddinews.com/wp-content/uploads/2024/07/2f1c21e3-39ad-40c0-8551-260222218aac.jpg)
ಬ್ಯಾಂಕಿನ ಅಧ್ಯಕ್ಷರಾದ ಹೆಚ್. ಜಗನ್ನಾಥ ಸಾಲಿಯಾನ್, ಉಪಾಧ್ಯಕ್ಷರಾದ ಮೋಹನ್ ಕೆ. ಎಸ್, ಉರಿಮಜಲು, ನಿರ್ದೇಶಕರುಗಳಾದ ಎಂ. ಹರೀಶ್ ನಾಯಕ್, ಮನೋರಂಜನ್ ಕೆ. ಆರ್ , ವಿಶ್ವನಾಥ ಎಂ, ಕೃಷ್ಣ . ಕೆ ಉದಯಕುಮಾರ್. ಎ, ಬಾಲಕೃಷ್ಣ ಪಿ. ಎಸ್, ದಿವಾಕರ ವಿ., ದಯಾನಂದ ಆಳ್ವ ಕೆ, ಸುಂದರ ಡಿ, ಗೋವರ್ಧನ ಕುಮಾರ್. ಐ, ಶುಭಲಕ್ಷ್ಮಿ, ಜಯಂತಿ ಎಚ್. ರಾವ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶ್ಯಾಮ್. ಕೆ. ಸೇರಿದಂತೆ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.