ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ವತಿಯಿಂದ ಎಲ್.ಎನ್‌.ಕೂಡೂರು ರವರಿಗೆ ಶ್ರದ್ಧಾಂಜಲಿ ಸಭೆ

0

ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ವತಿಯಿಂದ ಬ್ಯಾಂಕಿನ ಪ್ರಧಾನ ಕಚೇರಿ ಹಾಗೂ ಎಲ್ಲಾ ಶಾಖೆಗಳಲ್ಲಿ ಜೂ.30ರಂದು ನಿಧನರಾದ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಎಲ್.ಎನ್. ಕೂಡೂರುರವರ ಶ್ರದ್ಧಾಂಜಲಿ ಸಭೆ ನಡೆಯಿತು.

ಬ್ಯಾಂಕಿನ ಅಧ್ಯಕ್ಷರಾದ ಹೆಚ್. ಜಗನ್ನಾಥ ಸಾಲಿಯಾನ್, ಉಪಾಧ್ಯಕ್ಷರಾದ ಮೋಹನ್ ಕೆ. ಎಸ್, ಉರಿಮಜಲು, ನಿರ್ದೇಶಕರುಗಳಾದ ಎಂ. ಹರೀಶ್ ನಾಯಕ್, ಮನೋರಂಜನ್ ಕೆ. ಆರ್ , ವಿಶ್ವನಾಥ ಎಂ, ಕೃಷ್ಣ . ಕೆ ಉದಯಕುಮಾರ್. ಎ, ಬಾಲಕೃಷ್ಣ ಪಿ. ಎಸ್, ದಿವಾಕರ ವಿ., ದಯಾನಂದ ಆಳ್ವ ಕೆ, ಸುಂದರ ಡಿ, ಗೋವರ್ಧನ ಕುಮಾರ್. ಐ, ಶುಭಲಕ್ಷ್ಮಿ, ಜಯಂತಿ ಎಚ್. ರಾವ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶ್ಯಾಮ್. ಕೆ. ಸೇರಿದಂತೆ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here