ಪಾಪೆಮಜಲು ಸರಕಾರಿ ಪ್ರೌಢ ಶಾಲೆಯಲ್ಲಿ ಶ್ರಮದಾನ

0

ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢ ಶಾಲೆಯಲ್ಲಿ ಜೂ.1ರಂದು ಶ್ರಮದಾನ ನಡೆಯಿತು. ಶಾಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್, ಎಸ್.ಡಿ.ಎಂ.ಸಿ ಸದಸ್ಯರುಗಳಾದ ಹೊನ್ನಪ್ಪ ನಾಯ್ಕ, ತಿಮ್ಮಪ್ಪ ನಾಯ್ಕ, ವೆಂಕಪ್ಪ ನಾಯ್ಕ, ರೇವತಿ, ಭಾಗೀರಥಿ, ಸುಂದರಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here