ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುರಳೀಧರ್ ರೈ ಮಠಂತಬೆಟ್ಟು ರವರಿಂದ ರಾಜ್ಯ ಮೀನುಗಾರಿಕ ನಿಗಮದ ನೂತನ ಅಧ್ಯಕ್ಷರ ಭೇಟಿ

0

ವಿಟ್ಲ: ರಾಜ್ಯ ಮೀನುಗಾರಿಕ ನಿಗಮದ ನೂತನ ಅಧ್ಯಕ್ಷರಾಗಿ ನೇಮಕ ಗೊಂಡ ಮಾಲನಾರಾಯಣ ರಾವ್ ರವರನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆಯವರ ಉಪಸ್ಥಿತಿಯಲ್ಲಿ ಮಂಗಳೂರಿನ ಮೀನುಗಾರಿಕಾ ನಿಗಮದ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುರಳೀಧರ್ ರೈ ಮಠಂತಬೆಟ್ಟು ರವರು ಭೇಟಿಯಾಗಿ ಮಾತುಕತೆ ನಡೆಸಿ ಅಬಿನಂದಿಸಿದರು. ಈ ಸಂದರ್ಭದಲ್ಲಿ ಉಮನಾಥ ಶೆಟ್ಟಿ ಪೆರ್ನೆ, ಅಬ್ದುಲ್ ಲತೀಫ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here