ವಳತ್ತಡ್ಕ ಕೊಪ್ಪಳ ನಿವಾಸಿ ನೇಣು ಬಿಗಿದು ಆತ್ಮಹತ್ಯೆ

0

ಪುತ್ತೂರು : ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಆರ್ಯಾಪು ಗ್ರಾಮದ ವಳತ್ತಡ್ಕ ಕೊಪ್ಪಳ ಎಂಬಲ್ಲಿ ನಡೆದಿದೆ.ಸಿದ್ದೀಕ್ ಅನ್ಸಾರ್ (32) ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಮೂಲತಃ ರೆಂಜಲಾಡಿ ನಿವಾಸಿಯಾಗಿ ಬಾಡಿಗೆ ಮನೆಯಲ್ಲಿದ್ದ ಇವರು, ಪ್ರಸ್ತುತ ಆರ್ಯಾಪು ಗ್ರಾಮದ ವಳತ್ತಡ್ಕ ಕೊಪ್ಪಳದಲ್ಲಿ ವ್ಯಾಸ್ತವ್ಯವಿದ್ದರು.ಮೃತರು ಪತ್ನಿ, ಮಕ್ಕಳು, ಮನೆಯವರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಆತ್ಮಹತ್ಯೆಗೆ ಕಾರಣ ತಿಳಿದುಬರಬೇಕಿದೆ.

LEAVE A REPLY

Please enter your comment!
Please enter your name here