ವಿಟ್ಲ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭೆ

0

ಪುತ್ತೂರು: ವಿಟ್ಲ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಇದರ ಸರ್ವ ಸದಸ್ಯರ ಸಭೆಯು ವಿಟ್ಲ ಅರಮನೆ ರಸ್ತೆಯಲ್ಲಿರುವ ಶ್ರೀನಿವಾಸ ಕಾಂಪ್ಲೆಕ್ಸ್‌ನ ಎರಡನೇ ಮಹಡಿಯಲ್ಲಿ ಸಭಾ ಭವನದಲಿ ಸಂಘದ ಅಧ್ಯಕ್ಷ ಬಾಬು ಕೆ.ವಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಪರವಾನಗೆ ನವೀಕರಣದ ಬಗ್ಗೆ ಮತ್ತು ಇತರ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಸಂಘದ ಗೌರವಾಧ್ಯಕ್ಷ ಜಗನ್ನಾಥ ಸಾಲಿಯಾನ್, ಕೋಶಾಧಿಕಾರಿ ಅಂತೋನಿ ಲೋಬೋ, ಉಪಾಧ್ಯಕ್ಷ ವಿ.ಎಸ್.ಇಬ್ರಾಹಿಂ ಉಪಸ್ಥಿತರಿದ್ದರು. ಕಾರ್ಯದರ್ಶಿ ಕ್ಲಿಫರ್ಡ್ ವೇಗಸ್ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here