ಇರ್ದೆ ಉಪ್ಪಳಿಗೆ ಸರಕಾರಿ ಪ್ರೌಢಶಾಲೆಯಲ್ಲಿ ಸಂಸತ್ತು, ವಿವಿಧ ಸಂಘಗಳ ಉದ್ಘಾಟನೆ

0

ಪುತ್ತೂರು:ಇರ್ದೆ-ಉಪ್ಪಳಿಗೆ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ಹಾಗೂ ವಿವಿಧ ಸಂಘಗಳ ಉದ್ಘಾಟನೆಯು ಜು.5ರಂದು ಶಾಲಾ ಉತ್ತುಂಗ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿದ್ದ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ರಾಮ ಮಾತನಾಡಿ, ವಿದ್ಯಾರ್ಥಿಗಳಿಗೆ ನಾಯಕತ್ವದ ಬಗ್ಗೆ ಮಾಹಿತಿ ನೀಡಿದರು. ಮುಖ್ಯಗುರು ಅನ್ನಮ್ಮ ಅಧ್ಯಕ್ಷತೆ ವಹಿಸಿದ್ದರು.ಉಸ್ತುವಾರಿ ಶಿಕ್ಷಕಿ ಶ್ಯಾಮಲಾ ಎಂ ಸ್ವಾಗತಿಸಿ, ದೈಹಿಕ ಶಿಕ್ಷಕರು ರಾಮಕೃಷ್ಣ ಎ. ವಂದಿಸಿದರು ಜಯಲತಾ ಕೆ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕಿ ವಿದ್ಯಾಲಕ್ಷ್ಮಿ ಸವಿತಾ ಹಾಗೂ ಆಶಾಲತಾ ಸಹಕರಿಸಿದರು.

LEAVE A REPLY

Please enter your comment!
Please enter your name here