ಚಾರ್ಟರ್ಡ್ ಗ್ಲೋಬಲ್ ಮ್ಯಾನೇಜ್‌ಮೆಂಟ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಶ್ರೀನಿಧಿ ಪಡ್ರೆ ಕೆಮ್ಮಾರ ತೇರ್ಗಡೆ

0

ಪುತ್ತೂರು: ಕೊಳ್ತಿಗೆ ಗ್ರಾಮದ ಪಡ್ರೆ ಕೆಮ್ಮಾರ ಮನೆಯ ಕುಸುಮಾಧರ ಗೌಡ ಹಾಗೂ ರೇವತಿ ದಂತಿಯ ಪುತ್ರ ಶ್ರೀನಿಧಿಯವರು CIMA (UK) ನವರು ನಡೆಸುವ ಚಾರ್ಟರ್ಡ್ ಗ್ಲೋಬಲ್ ಮ್ಯಾನೇಜ್‌ಮೆಂಟ್ ಅಕೌಂಟೆಂಟ್ ಪರೀಕ್ಷೆಯಲ್ಲಿ ತೇರ್ಗಡೆಗೊಂಡಿದ್ದಾರೆ.

ಇವರು ಪಿಯುಸಿ ಶಿಕ್ಷಣವನ್ನು ಮಂಗಳೂರಿನಲ್ಲಿ ಪೂರೈಸಿ, ಬಳಿಕ ಬೆಂಗಳೂರಿನಲ್ಲಿ ಬಿಕಾಂ ಪದವಿ ಪಡೆದ ಇವರು ಬಳಿಕ ಚಾರ್ಟರ್ಡ್ ಗ್ಲೋಬಲ್ ಮ್ಯಾನೇಜ್‌ಮೆಂಟ್ ಪರೀಕ್ಷೆಗೆ ತಯಾರಾಗಿದ್ದಾರೆ. ಪ್ರಸ್ತುತ ಇವರು ಕಳೆದ 15 ವರ್ಷಗಳಿಂದ ಕುಟುಂಬ ಸಮೇತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

LEAVE A REPLY

Please enter your comment!
Please enter your name here