ಉಪ್ಪಿನಂಗಡಿ ಮೊಸರು ಕುಡಿಕೆ ಉತ್ಸವ ಸಮಿತಿ – ಅಧ್ಯಕ್ಷರಾಗಿ ಸುರೇಶ್ ಅತ್ರೆಮಜಲು, ಕಾರ್ಯದರ್ಶಿಯಾಗಿ ವಿದ್ಯಾಧರ ಜೈನ್

0

ಉಪ್ಪಿನಂಗಡಿ: ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ ಉಪ್ಪಿನಂಗಡಿ ಇದರ ಅಧ್ಯಕ್ಷರಾಗಿ ಸುರೇಶ್ ಅತ್ರೆಮಜಲು, ಕಾರ್ಯದರ್ಶಿಯಾಗಿ ವಿದ್ಯಾಧರ ಜೈನ್ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು. ಗೌರವಾಧ್ಯಕ್ಷರಾಗಿ ಎನ್. ಯಶವಂತ ಪೈ, ಕೋಶಾಧಿಕಾರಿಯಾಗಿ ಲೊಕೇಶ್ ಜೈನ್, ಉಪಾಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ ಕಂಗ್ವೆ, ಜೊತೆ ಕಾರ್ಯದರ್ಶಿಗಳಾಗಿ ಧನಂಜಯ ನಟ್ಟಿಬೈಲು, ಸಂತೋಷ್ ಅಡೆಕ್ಕಲ್ ಆಯ್ಕೆಯಾಗಿದ್ದಾರೆ. ಈ ಬಾರಿ 45ನೇ ವರ್ಷದ ಮೊಸರು ಕುಡಿಕೆ ಉತ್ಸವವು ಆ.27ರಂದು ನಡೆಯಲಿದೆ.


LEAVE A REPLY

Please enter your comment!
Please enter your name here