ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘದ ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘದ ವತಿಯಿಂದ ಜು.28ರಂದು ನಡೆಯಲಿರುವ 6ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯು ಜು.14ರಂದು ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಂಡಿತು.

ಸಂಘದ ಅಧ್ಯಕ್ಷ ನವೀನ್ ಡಿ., ಪ್ರಧಾನ ಕಾರ್ಯದರ್ಶಿ ಮೋನಪ್ಪ ಪುರುಷ, ಉಪಾಧ್ಯಕ್ಷ ಆನಂದ ಮಣಿಯ, ಕಾರ್ಯಕಾರಿ ಸಮಿತಿ ಸದಸ್ಯ ರಮೇಶ್ ಮುಗೇರಡ್ಕ, ವಿಠಲ ಮುಕ್ವೆ, ರಮೇಶ್ ಮುಕ್ವೆ, ಕೇಶವ ಮುಗೇರಡ್ಕ, ಸಂಘದ ಸದಸ್ಯರಾದ ಹರೀಶ್ ಮಾಯಂಗಲ ಹಾಗೂ ಗಣೇಶ್ ಮುಗೇರಡ್ಕ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here