ಕೆಮ್ಮಾಯಿ ಮಹಾವಿಷ್ಣು ದೇವಸ್ಥಾನದಲ್ಲಿ ತಪ್ತ ಮುದ್ರಾಧಾರಣೆ

0

ಪುತ್ತೂರು: ವರ್ಷoಪ್ರತಿ ಆಷಾಢ ಮಾಸದ ಪ್ರಥಮ ಏಕಾದಶಿಯಂದು ನಡೆಯುವ ತಪ್ತ ಮುದ್ರಾಧಾರಣೆಯು ಜು.17 ರಂದು ಪುತ್ತೂರಿನ ಕೆಮ್ಮಾಯಿ ಮಹಾವಿಷ್ಣು ದೇವಸ್ಥಾನದಲ್ಲಿ ನಡೆಯಿತು. ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಭಕ್ತಾದಿಗಳಿಗೆ ಮುದ್ರಾಧಾರಣೆ ನೆರವೇರಿಸಿದರು.

LEAVE A REPLY

Please enter your comment!
Please enter your name here