ಸುಳ್ಯ ರೈಲ್ವೆ ಸಮಸ್ಯೆಗಳ ಕುರಿತು ಶಾಸಕಿ ಭಾಗೀರಥಿ ಮುರುಳ್ಯ ರವರ ನೇತೃತ್ವದಲ್ಲಿ ರೈಲ್ವೆ ಸಚಿವರಿಗೆ ಮನವಿ

0

ಕಾಣಿಯೂರು: ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮಾನ್ಯ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ ಸೋಮಣ್ಣ ನವರಿಗೆ ಸುಳ್ಯ ವಿಧಾನ ಸಭಾ ಕ್ಷೇತ್ರದ ರೈಲ್ವೆ ಕುರಿತಾದ ಎಲ್ಲಾ ಸಮಸ್ಯೆಗಳ ಕುರಿತು ಶಾಸಕಿ ಭಾಗೀರಥಿ ಮುರುಳ್ಯ ರವರ ನೇತೃತ್ವದಲ್ಲಿ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ಕೆಡೆಂಜಿ, ಮಂಡಲ ಪ್ರಧಾನ ಕಾರ್ಯದರ್ಶಿ ಗಳಾದ ವಿನಯ ಕುಮಾರ್ ಕಂದಡ್ಕ ಮತ್ತು ಪ್ರದೀಪ್ ರೈ ಮನವಳಿಕೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here