ಕೊಂಬಾರು: ಎಚ್. ಟಿ ವಿದ್ಯುತ್ ಲೈನ್ ಗೆ ಮರ ಬಿದ್ದು ಸಂಚಾರಕ್ಕೆ ತೊಡಕು -ಮೆಸ್ಕಾಂ, ಅರಣ್ಯ ಇಲಾಖೆಯಿಂದ ತೆರವು ಕಾರ್ಯಾಚರಣೆ 

0

ಕಡಬ: ಸುಮಾರು ಸಮಯ ಮುಂಜಾನೆ 2:30 ಗಂಟೆಗೆ ಗುಂಡ್ಯ ಸುಬ್ರಹ್ಮಣ್ಯ ಹೆದ್ದಾರಿಯ ಕೊಂಬಾರು ಗ್ರಾಮದ ಅನಿಲ ಎಂಬಲ್ಲಿ ಬೆಳಗ್ಗಿನ ಜಾವ ಎಚ್. ಟಿ ವಿದ್ಯುತ್ ಲೈನ್ ಗೆ ಮರ ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿತ್ತು  ವಿಷಯ ತಿಳಿದ ಮೆಸ್ಕಾಂ ಇಲಾಖೆ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳು ಜಂಟಿ ಕಾರ್ಯಚರಣೆ ನಡೆಸಿ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.

LEAVE A REPLY

Please enter your comment!
Please enter your name here