ಪಡುಬೆಟ್ಟು ವರಮಹಾಲಕ್ಷ್ಮೀ ಪೂಜಾ ಸಮಿತಿ – ಅಧ್ಯಕ್ಷೆ: ಸಂಧ್ಯಾ, ಕಾರ್ಯದರ್ಶಿ: ಸುಮಿತ್ರ, ಖಜಾಂಜಿ: ಸುಲತಾ

0

ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷೆಯಾಗಿ ಸಂಧ್ಯಾಸುರೇಶ್ ಶೆಟ್ಟಿ ಪಟ್ಟೆ, ಕಾರ್ಯದರ್ಶಿಯಾಗಿ ಸುಮಿತ್ರ ಎಸ್.ನಾಯ್ಕ, ಖಜಾಂಚಿಯಾಗಿ ಸುಲತಾ ಮೋಹನಚಂದ್ರ ಆಯ್ಕೆಯಾದರು.


ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದ ವರಮಹಾಲಕ್ಷ್ಮಿ ಪೂಜಾ ಪೂರ್ವಭಾವಿ ಸಭೆಯಲ್ಲಿ ನೂತನ ಸಮಿತಿ ರಚನೆ ಮಾಡಲಾಯಿತು. ದೇವಸ್ಥಾನದ ಧರ್ಮದರ್ಶಿ ಡಾ.ಸುಬ್ರಹ್ಮಣ್ಯ ಶಬರಾಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ.ಎಸ್.ದುರ್ಗಾಶ್ರೀ, ಕಾರ್ಯದರ್ಶಿ ಕಾಂತಪ್ಪ ಗೌಡ ಪೂವಾಜೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here