ಬೂಡಿಯಾರು ಹೊಸಮನೆ ಚಕ್ರರಾಜರಾಜೇಶ್ವರಿ ದೇವಸ್ಥಾನದ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ಸಂಪ್ಯ ಬೂಡಿಯಾರು ಹೊಸಮನೆ ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಶ್ರೀ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಪೂಜೆಯ ಪೂರ್ವ ಭಾವಿ ಸಭೆ ನಡೆಯಿತು.


ಕ್ಷೇತ್ರದ ತಂತ್ರಿ ಪ್ರೀತಮ್ ಪುತ್ತುರಾಯರವರು ಪೂಜೆಯ ರೂಪುರೇಷೆ ಗಳ ಬಗ್ಗೆ ತಿಳಿಸಿದರು. ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಭವ್ಯ ರಾಘವೇಂದ್ರ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಿ.ಟಿ ಸುರೇಶ್, ಕಾರ್ಯದರ್ಶಿ ಜಯಂತ್ ಶೆಟ್ಟಿ ಕಂಬಳತಡ್ಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here