ಉಪ್ಪಿನಂಗಡಿ: ದುರ್ವಾಸಾತಿಥ್ಯ ತಾಳಮದ್ದಳೆ

0

ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘ ಉಪ್ಪಿನಂಗಡಿ ಇದರ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ ಜರಗಿತು.


ಭಾಗವತರಾಗಿ ಪದ್ಮನಾಭ ಕುಲಾಲ್, ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ , ಸುರೇಶ್ ರಾವ್ ಬಿ. ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ ಮತ್ತು ಅರ್ಥಧಾರಿಗಳಾಗಿ ಅಂಬಾ ಪ್ರಸಾದ್ ಪಾತಾಳ(ದ್ರೌಪದೀ) ಗುಡ್ಡಪ್ಪ ಬಲ್ಯ(ಕೌರವ)ಶ್ರೀಧರ ಎಸ್. ಪಿ ಸುರತ್ಕಲ್ (ಧರ್ಮರಾಯ),ಹರೀಶ ಆಚಾರ್ಯ ಬಾರ್ಯ (ಶ್ರೀಕೃಷ್ಣ,) , ಪುಷ್ಪಲತಾ ಎಂ,(ಭೀಷ್ಮ) ಶ್ರುತಿ ವಿಸ್ಮಿತ್(ಭೀಮ) ಸಂಜೀವ ಪಾರೆಂಕಿ( ಧೃತರಾಷ್ಟ್ರ) , ಜಯರಾಮ ಬಲ್ಯ(ವಿದುರ) ದಿವಾಕರ ಆಚಾರ್ಯ ಗೇರುಕಟ್ಟೆ, ಜಯರಾಮ ಭಟ್ ದೇವಸ್ಯ(ದೂರ್ವಾಸ) ತಿಲಾಕಾಕ್ಷ (ಧೌಮ್ಯ) ಭಾಗವಹಿಸಿದ್ದರು. ರಂಜೀತ್ ಆಚಾರ್ಯ ಮೂಡಬಿದ್ರೆ ತಾಳಮದ್ದಳೆಯ ಪ್ರಾಯೋಜಕರಾಗಿದ್ದರು.

LEAVE A REPLY

Please enter your comment!
Please enter your name here