ನಾಪತ್ತೆಯಾಗಿದ್ದ ಜಿಡೆಕಲ್ಲು ನಿವಾಸಿ ನಾರಾಯಣ ಪೂಜಾರಿ ಆತ್ಮಹತ್ಯೆ !

0

ಪುತ್ತೂರು: ಜು.25 ರ ಸಂಜೆಯಿಂದ ನಾಪತ್ತೆಯಾಗಿದ್ದ ಜಿಡೆಕಲ್ಲು ನಿವಾಸಿ ನಾರಾಯಣ ಪೂಜಾರಿ ( 60ವ) ರವರು ಜಿಡೆಕಲ್ಲು ಗುಡ್ಡೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಜು.26 ರ ಬೆಳಿಗ್ಗೆ ಬೆಳಕಿಗೆ ಬಂದಿದೆ.


ಜು.25 ರ ಸಂಜೆ ಅವರು ಮನೆಯಿಂದ ನಾಪತ್ತೆಯಾಗಿದ್ದರು. ಈ ಕುರಿತು ಮನೆ ಮಂದಿ ಸಾಮಾಜಿಕ ಜಾಲತಾಣದಲ್ಲಿ ನಾರಾಯಣ ಪೂಜಾರಿ ಅವರು ನಾಪತ್ತೆಯಾದ ಕುರಿತು ಮಾಹಿತಿ ನೀಡಿದ್ದರು. ಜು.26 ರಂದು ಸ್ಥಳೀಯರು ಹುಡುಕಾಟ ನಡೆಸುತ್ತಿದ್ದ ವೇಳೆ ಗುಡ್ಡದ ಮರವೊಂದರ ಗೆಲ್ಲಿಗೆ ನಾರಾಯಣ ಪೂಜಾರಿ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

LEAVE A REPLY

Please enter your comment!
Please enter your name here