ಅರಿಯಡ್ಕ: ಅಪಾಯಕಾರಿ ಸ್ಥಿತಿಯಲ್ಲಿದ್ದ ಮರ ತೆರವು

0

ಪುತ್ತೂರು: ಅರಿಯಡ್ಕ ಗ್ರಾಮದ ಜಾರತ್ತಾರು ದೇರ್ಲ ರಸ್ತೆಯಲ್ಲಿ ವಿದ್ಯುತ್ ಕಂಬಕ್ಕೆ ವಾಲಿಕೊಂಡಿದ್ದ ಮರವನ್ನು ಅರಣ್ಯ ಇಲಾಖೆಯ ಸಹಕಾರದೊಂದಿಗೆ ಜು.26ರಂದು ತೆರವು ಮಾಡಲಾಯಿತು. ಈ ಸಂದರ್ಭದಲ್ಲಿ ಅರಿಯಡ್ಕ ವಯಲ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಹುಸೇನ್ ಹಾಗೂ ಸಾರ್ವಜನಿಕರು ಸ್ಥಳದಲ್ಲಿದ್ದು ಸಹಕಾರ ನೀಡಿದರು.

LEAVE A REPLY

Please enter your comment!
Please enter your name here