ಸತ್ಯ ಶಾಂತ ಪ್ರತಿಷ್ಠಾನದಿಂದ ಪಾತಾಳ ವೆಂಕಟರಮಣ ಭಟ್ಟರಿಗೆ ಪ್ರಶಸ್ತಿ

0

ಪುತ್ತೂರು: ಎಡನೀರು ಮಠದ ಶ್ರೀ ಭಾರತೀ ಕಲಾ ಸದನದಲ್ಲಿ ಮಠದ ಗುರು ಶ್ರೀ ಸಚ್ಚಿದಾನಂದ ಭಾರತೀ ಮಹಾ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಸತ್ಯ ಶಾಂತ ಪ್ರತಿಷ್ಠಾನ ವತಿಯಿಂದ ನಡೆಯುವ ಜು. 29ರಂದು ತಲೆಂಗಳ ಶಂಭಟ್ಟ ಪಾರ್ವತೀ ದಂಪತಿಯ ಸ್ಮರಣಾರ್ಥವಾಗಿ ಸತ್ಯ ಶಾಂತ ಪ್ರತಿಷ್ಠಾನ ತಲೆಂಗಳ ಶಂಭಟ್ಟ ಭಾಗವತ ಸ್ಮಾರಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಯಕ್ಷಗಾನದ ಪ್ರಸಿದ್ಧ ಹಿರಿಯ ಕಲಾವಿದ ಪಾತಾಳ ವೆಂಕಟರಮಣ ಭಟ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸುವುದು ಎಂದು ಸಂಸ್ಥೆಯ ಸ್ಥಾಪಕಾಧ್ಯಕ್ಷೆ ಶಾಂತಾ ಕುಂಟಿನಿ, ಉಪಾಧ್ಯಕ್ಷ ಉದಯಶಂಕರ್, ಸತ್ಯಾತ್ಮ ಭಟ್ ಹಾಗೂ ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ಕೇಂದ್ರದ ಗುರು ಸಬ್ಬಣಕೋಡಿ ರಾಮಭಟ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here