ಕುಂಜೂರು ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ಕುಂಜೂರು ಪಂಜ ಶ್ರೀ ದುರ್ಗಾ ಭಜನಾ ಮಂದಿರದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಗುರು ಪೌರ್ಣಮಿಯ ಪ್ರಯುಕ್ತ ಗುರುಪೂಜಾ ಉತ್ಸವ ಜು.28ರಂದು ಭಜನಾ ಮಂದಿರದಲ್ಲಿ ನೆರೆವೇರಿತು.


ಗುರುರಾಜ್ ಕಲ್ಲೂರಾಯ ಗುರುಪೂಜಾ ಕಾರ್ಯಕ್ರಮ ನೆರೆವೇರಿಸಿದರು. ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಂತ್ ಕುಂಜೂರು ಪಂಜ, ಉಪಾಧ್ಯಕ್ಷ ಅರುಣ್ ಕುಮಾರ್ ರೈ ಕಲ್ಕೋಟೆ, ಕಾರ್ಯದರ್ಶಿ ರಾಜೇಶ್ ಗೌಡ ಬಂಗಾರಡ್ಕ, ಜೊತೆ ಕಾರ್ಯದರ್ಶಿ ನವೀನ್ ಪೂಜಾರಿ ಕುಂಜೂರು ಪಂಜ, ನಿಕಟಪೂರ್ವ ಅಧ್ಯಕ್ಷ ವಿರೂಪಾಕ್ಷ ಭಟ್ ಮಚ್ಚಿಮಲೆ, ಶ್ರೀ ದುರ್ಗಾ ಸೇವಾ ಸಮಿತಿಯ ಅಧ್ಯಕ್ಷ ಜಿ ರಾಧಾಕೃಷ್ಣ ಗೌಡ,ಕಾರ್ಯದರ್ಶಿ ಜಗದೀಶ್ ಒಳತ್ತಡ್ಕ, ಮಾಜಿ ಅಧ್ಯಕ್ಷ ತಿಮ್ಮಪ್ಪ ನಾಯ್ಕ, ಪ್ರಮೋದ್ ಕುಮಾರ್ ಜೈನ್, ಸುರೇಶ ಪೂಜಾರಿ, ಜಿ ಟಿ ನವೀನ್ ರೈ,ಗಣೇಶ್ ಕೆ ಪಿ ಯಶೋಧರ ಆರಿಗ, ಕೃಪನ್ ಅಟ್ಲಾರು ಹಾಗೂ ಶ್ರೀ ದುರ್ಗಾ ಭಜನಾ ಮಂಡಳಿಯ ಮಕ್ಕಳ ಭಜನಾ ತಂಡವರು, ಸಮಿತಿ ಸದಸ್ಯರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here