ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಆಟಿ ಸೇಲ್ ಪ್ರಯುಕ್ತ ಗೋಲ್ಡನ್ ಆಫರ್ – ವಜ್ರ, ಚಿನ್ನ ಮತ್ತು ಬೆಳ್ಳಿಯ ಆಭರಣಗಳ ಖರೀದಿಗೆ ವಿಶೇಷ ಕೊಡುಗೆ – 2024ರ ಬಜೆಟ್ ನಲ್ಲಿ ಚಿನ್ನದ ದರದಲ್ಲಿ ಇಳಿಕೆ – ಈ ಲಾಭವನ್ನು ನೀವು ಗಳಿಕೆ ಮಾಡಿಕೊಳ್ಳಿ!

0

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಆಟಿ ಸೇಲ್ ಪ್ರಯುಕ್ತ ವಜ್ರದ ಆಭರಣಗಳು, ಚಿನ್ನಾಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆ

ಪುತ್ತೂರು ಮತ್ತು ಸುಳ್ಯದಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಆಟಿ ಸೇಲ್ ಪ್ರಯುಕ್ತ ನಮ್ಮ ಚಿನ್ನದಂಥ ಗ್ರಾಹಕರಿಗೆ ಜುಲೈ 22ರಿಂದ ವಜ್ರಾಭರಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆಗಳನ್ನು ನೀಡುತ್ತಿದ್ದೇವೆ.
ಈ ಆಫರ್ ನಲ್ಲಿ ಗ್ರಾಹಕರು ಖರೀದಿಸುವ ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂ.ಗೆ ರೂ.200ರವರೆಗೆ ಕಡಿತ ಹಾಗೂ ಪ್ರತೀ 1 ಕ್ಯಾರೆಟ್ ವಜ್ರಾಭರಣಗಳ ಖರೀದಿಯಲ್ಲಿ ರೂ. 5000/-ವರೆಗಿನ ಕಡಿತ ಮತ್ತು ಬೆಳ್ಳಿಯ ಆಭರಣಗಳ ಖರೀದಿಗೆ ಪ್ರತೀ ಕೆ.ಜಿ.ಗೆ ರೂ.2,000 ರಿಯಾಯಿತಿ ನೀಡಲಾಗುವುದು.

ಯೆಲ್ಲೋ ಟ್ಯಾಗ್ ಹೊಂದಿರುವ ಅತ್ಯಾಕರ್ಷಕ ವಿಎ ಶುಲ್ಕದೊಂದಿಗೆ ವಿಶೇಷ ಆಭರಣಗಳ ಸಂಗ್ರಹವಿದ್ದು ಈ ವಿಎ ಶುಲ್ಕ 6%ನಿಂದ ಪ್ರಾರಂಭವಾಗುತ್ತದೆ ಮತ್ತು ಈ ಆಫರ್ ಚಿನ್ನದ ಗಟ್ಟಿ ನಾಣ್ಯಗಳಿಗೆ ಹಾಗೂ ಯಾವುದೇ ಯೋಜನೆ ಅಥವಾ ಮಾಸಿಕ ಕಂತಿನ ಯೋಜನೆಯೊಂದಿಗೆ ಸೇರಿಸಲಾಗುವುದಿಲ್ಲ.

ನಮ್ಮ ಸಂಸ್ಥೆಯ ವಿಶೇಷತೆಗಳು: 100% ಬಿಎಎಸ್ ಹಾಲ್ ಮಾರ್ಕ್ ಹೊಂದಿರುವ ಶುದ್ಧ ಚಿನ್ನ, ನ್ಯಾಯೋಚಿತ ತಯಾರಿಕಾ ವೆಚ್ಚ, ಸಂಪೂರ್ಣ ಪಾರದರ್ಶಕತೆಯ ಬಿಲ್ಲಿಂಗ್, ಸಿಬ್ಬಂದಿಗಳ ನಗುಮೊಗದ ಸೇವೆ, ಖರೀದಿಯ ಬಳಿಕವೂ ವಸ್ತುಗಳ ಮೇಲೆ ಉತ್ತಮ ಸೇವೆ ಹಾಗೂ ಚಿನ್ನದ ಪರಿಶುದ್ಧತೆಯನ್ನು ಪರೀಕ್ಷಿಸಲು ಸ್ಪೆಕ್ಟ್ರಾಮೀಟರ್ ಸಹ ಲಭ್ಯವಿದೆ.

ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳು ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಜನಮಾನಸದಲ್ಲಿ ಹೆಸರುವಾಸಿಯಾಗಿರುವ ನಮ್ಮ ಸಂಸ್ಥೆಯು ಪುತ್ತೂರು, ಸುಳ್ಯ, ಮೂಡಬಿದ್ರಿ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ. ಷರತ್ತುಗಳ ಅನ್ವಯದೊಂದಿಗೆ ಈ ಸ್ಪೆಷಲ್ ಆಫರ್ ನಮ್ಮ ಎಲ್ಲಾ ಮಳಿಗೆಗಳಲ್ಲಿ ಗ್ರಾಹಕರಿಗೆ ಲಭ್ಯವಿದೆ ಹಾಗೂ 2024ರ ಕೇಂದ್ರ ಬಜೆಟ್ ನಲ್ಲಿ ಚಿನ್ನದ ದರದಲ್ಲಿ ಆಗಿರುವ ಇಳಿಕೆಯ ಲಾಭವನ್ನು ನಮ್ಮೆಲ್ಲಾ ಗ್ರಾಹಕರು ಪಡೆದುಕೊಳ್ಳಬೇಕೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here