‘ಕವಚದಾನ- ಕರ್ಣವಿವಾಹ’ ತಾಳಮದ್ದಳೆ

0

ಉಪ್ಪಿನಂಗಡಿ: ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪ್ಪಿನಂಗಡಿ ಇದರ 50 ವರ್ಷದ ನಿಮಿತ್ತ ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 38ನೇ ಕಾರ್ಯಕ್ರಮದಂಗವಾಗಿ ‘ಕವಚದಾನ- ಕರ್ಣ ವಿವಾಹ’ ತಾಳಮದ್ದಳೆ ಜರಗಿತು.


ಭಾಗವತರಾಗಿ ಪದ್ಮನಾಭ ಕುಲಾಲ್, ನಿತೀಶ್ ಕುಮಾರ್ ವೈ ,ಸುರೇಶ್ ರಾವ್. ಬಿ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ , ಪ್ರಚೇತ್ ಆಳ್ವ, ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಶ್ರೀಧರ ಎಸ್ಪಿ ಸುರತ್ಕಲ್(ಕರ್ಣ) ಮಹಾಲಿಂಗೇಶ್ವರ ಭಟ್ ಪೆರಿಯಡ್ಕ(ಮಂತ್ರಿ), ಹರೀಶ್ ಆಚಾರ್ಯ ಬಾರ್ಯ(ಸೋಮಶೇಖರ ), ಸಂಜೀವ ಪಾರೆಂಕಿ(ದೇವೇಂದ್ರ), ಪುಷ್ಪಾ ತಿಲಕ (ಸೋಮಪ್ರಭೆ ) ಭಾಗವಹಿಸಿದ್ದರು. ಶ್ರೀಮತಿ ಸ್ವಾತಿ ಡಿ., ರಂಜೀತ್ ಆಚಾರ್ಯ ಮೂಡಬಿದ್ರೆಯವರ ಪ್ರಾಯೋಜಕತ್ವದಲ್ಲಿ ಈ ಕಾರ್ಯಕ್ರಮ ಜರಗಿತು.

LEAVE A REPLY

Please enter your comment!
Please enter your name here