ಮಡ್ಯಂಗಲದಲ್ಲಿ ಮತ್ತೆ ಗುಡ್ಡ ಕುಸಿತ: ಸುಳ್ಯ-ಪುತ್ತೂರು ರಸ್ತೆ ಬಂದ್

0

ಪುತ್ತೂರು:ಎಡೆಬಿಡದೆ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದಾಗಿ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಮಡ್ಯಂಗಲ ಸಮೀಪ ಮತ್ತೆ ಗುಡ್ಡ ಕುಸಿದು ರಸ್ತೆಗೆ ಬಿದ್ದಿರುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.ಮುನ್ನೆಚ್ಚರಿಕಾ ಕ್ರಮವಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ.

ಜು.30ರಂದು ಬೆಳಿಗ್ಗೆ ಗುಡ್ಡ ಕುಸಿತಗೊಂಡಿದ್ದ ಸ್ಥಳದಿಂದ ಸ್ವಲ್ಪ ಮುಂದಕ್ಕೆ ರಾತ್ರಿ ವೇಳೆ ಗುಡ್ಡೆ ಕುಸಿತಗೊಂಡಿದೆ.ಈ ನಿಟ್ಟಿನಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ.ಮಣ್ಣು ತೆರವು ಕಾರ್ಯಾಚರಣೆ ಇನ್ನೇನು ಆರಂಭಗೊಳ್ಳಲಿದೆ.

LEAVE A REPLY

Please enter your comment!
Please enter your name here