ಬೆಳ್ಳಿಪ್ಪಾಡಿ ಅಂದ್ರಿಗೇರಿಯಲ್ಲಿ ಭಾರಿ ದುರಂತ ! – ಧರೆ ಕುಸಿದು ಮೂರು ಮನೆಗಳಿಗೆ ಹಾನಿ, ಮಣ್ಣಿನಡಿಯಲ್ಲಿ ಸಿಲುಕಿದ ದನಕರುಗಳು

0

ಪುತ್ತೂರು: ಬೆಳ್ಳಿಪ್ಪಾಡಿ ಅಂದ್ರಿಗೇರಿ ಎಂಬಲ್ಲಿ ಧರೆ ಕುಸಿದು ಮೂರು ಮನೆಗಳಿಗೆ ಹಾನಿಯಾದ ಮತ್ತು ಹಟ್ಟಿಯಲ್ಲಿದ್ದ ದನಕರುಗಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡ ದುರಂತವೊಂದು ಆ.2 ರ ನಸುಕಿನ ಜಾವ ನಡೆದಿದೆ.

LEAVE A REPLY

Please enter your comment!
Please enter your name here