ಮಿತ್ತೂರು ನಿವಾಸಿ ಗಂಗಾಧರ್ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನ ಸಹಾಯ

0

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಮಿತ್ತೂರು ನಿವಾಸಿ ಗಂಗಾಧರ್ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಕ್ರಿಟಿಕಲ್ ಫಂಡ್ ರೂಪಾಯಿ
20000 ದ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು. ಜನಜಾಗೃತಿ ವಲಯಾಧ್ಯಕ್ಷರಾದ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಇಡ್ಕಿದು ಒಕ್ಕೂಟದ ಅಧ್ಯಕ್ಷರಾದ ದೇಜಪ್ಪ, ಪದಾಧಿಕಾರಿ ಸವಿತಾ , ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ, ಸೇವಾ ಪ್ರತಿನಿಧಿ ಸುಗಂಧಿನಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here