ಜ್ಯೋತಿಷಿ ಶಿವಪ್ರಸಾದ್ ಭಾರದ್ವಾಜರಿಗೆ ಸೇವಾರತ್ನ ಅವಾರ್ಡ್

0

ಪುತ್ತೂರು: ಮಂಗಳೂರಿನ ಅತ್ತಾವರದಲ್ಲಿ ಇರುವ ಟ್ರಿನಿಟಿ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಮ್ಯಾಕ್ಸ್ ಲೈಫ್ ಇನ್ಯೂರೆನ್ಸ್ ಮತ್ತು ಆಕ್ಸಿಸ್ ಬ್ಯಾಂಕ್ ವತಿಯಿಂದ ಪುತ್ತೂರಿನ ಜ್ಯೋತಿಷಿ ಶಿವಪ್ರಸಾದ್ ಭಾರದ್ವಾಜ್‌ರವರಿಗೆ ಜಿಲ್ಲಾ ಮಟ್ಟದ ‘ಸೇವಾರತ್ನ’ ಅವಾರ್ಡ್ ನೀಡಿ ಗೌರವಿಸಲಾಯಿತು.ಆ.೨ರಂದು ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ಪುತ್ತೂರು ಎ.ಪಿ.ಎಂ.ಸಿ. ರಸ್ತೆಯಲ್ಲಿರುವ ಅಲ್ಫಾ ಕಾಂಪ್ಲೆಕ್ಸ್‌ನಲ್ಲಿ ಶ್ರೀಸಾಯಿ ಜ್ಯೋತಿಷ್ಯಾಲಯವನ್ನು ನಡೆಸುತ್ತಿರುವ ಶಿವಪ್ರಸಾದ್ ಭಾರದ್ವಾಜ್‌ರವರು ಮೈಸೂರಿನ ಶ್ರೀ ಲಗಧ ಮಹರ್ಷಿ ಜ್ಯೋತಿರ್ವಿಜ್ಞಾನ ಸಂಸ್ಥೆಯಿಂದ ತರಬೇತು ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here