ಕೆಯ್ಯೂರು: ಶ್ರೀ ವರಮಹಾಲಕ್ಷ್ಮೀ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಕೆಯ್ಯೂರು ಇದರ ಆಶ್ರಯದಲ್ಲಿ ಆ.16 ರಂದು ಶ್ರೀ ಕ್ಷೇತ್ರ ಕೆಯ್ಯೂರಿನಲ್ಲಿ ನಡೆಯುವ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಆ.2 ರಂದು ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು.

ಅರ್ಚಕ ಶ್ರೀನಿವಾಸ ಭಟ್‌ರವರು ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಶಶಿಧರ ರಾವ್ ಬೊಳಿಕ್ಕಲ, ಎ.ಕೆ ಜಯರಾಮ ರೈ, ಬಾಬು ಪಾಟಾಳಿ ದೇರ್ಲ, ಪದ್ಮನಾಭ ರೈ, ವಿಶ್ವನಾಥ ರೈ ಸಾಗು, ಚಂದ್ರಶೇಖರ ಪೂಜಾರಿ ಕಣಿಯಾರು, ರಾಮಣ್ಣ ಗೌಡ ಜ್ಯೋತಿ ನಿಲಯ, ದೇವಣ್ಣ ನಾಯ್ಕ್, ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷೆ ಮೀನಾಕ್ಷಿ ವಿ.ರೈ, ಕಾರ್ಯದರ್ಶಿ ಸುಜಯ ಸೇರಿದಂತೆ ಸಮಿತಿ ಸದಸ್ಯರುಗಳು, ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here