ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಕಾವು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾವು ಇದರ ವತಿಯಿಂದ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯುವ 41 ನೇ ವರ್ಷದ ಗಣೇಶೋತ್ಸವ ಆಚರಣೆ ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿ ದಿನದಂದು ನಡೆಯುವ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಆ.2 ರಂದು ನಡೆಯಿತು.


ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ನನ್ಯ ಅಚ್ಚುತ ಮುಡಿತ್ತಾಯ, ಅಧ್ಯಕ್ಷ ನವೀನ್ ನನ್ಯಪಟ್ಟಾಜೆ, ಗೌರವ ಸಲಹೆಗಾರ ಚಂದ್ರಶೇಖರ ರಾವ್ ನಿಧಿಮುಂಡ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಮಂಜಲ್ತಡ್ಕ, ಕೋಶಾಧಿಕಾರಿ ಕೃಷ್ಣ ಪ್ರಸಾದ್ ಕೊಚ್ಚಿ, ಸದಸ್ಯರಾದ ಲೋಕೇಶ್ ಚಾಕೋಟೆ,ನಿರಂಜನ್ ಕಮಲಡ್ಕ, ಚಂದ್ರಶೇಖರ ಕೆ ಹೊಸಮನೆ, ವೆಂಕಪ್ಪ ಮೂಲ್ಯ,ಉಮೇಶ್ ಎಂ,ಗಣೇಶ್ ಕೆ,ಮಹೇಶ್ ಹೊಸಮನೆ, ದಿವ್ಯಾಪ್ರಸಾದ್ ಎ ಎಂ,ನಾರಾಯಣ ಆಚಾರ್ಯ ಮಳಿ,ದೇವಿಶ್ ರೈ,ಸಂದೇಶ್ ಚಾಕೋಟೆ, ಗೀತಾ ಮಾಣಿಯಡ್ಕ,ಚಿದಾನಂದ ನಾಯ್ಕ, ಭಾಸ್ಕರ ನಾಯ್ಕ ಮಾಣಿಯಡ್ಕ ಉಪಸ್ಥಿತರಿದ್ಧರು.

LEAVE A REPLY

Please enter your comment!
Please enter your name here