ರಾಜ್ಯ ಮಟ್ಟದ ಜಾವೆಲಿನ್ ಎಸೆತದಲ್ಲಿ ಕಾಣಿಯೂರಿನ ಅಹಿಜಿತ್ ತೃತೀಯ

0

ಕಾಣಿಯೂರು: ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಬೆಂಗಳೂರು ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಆ.03 ಮತ್ತು 4ರಂದು ನಡೆದ ಕರ್ನಾಟಕ ರಾಜ್ಯ ಮಟ್ಟದ ಸೀನಿಯರ್ ಬಾಲಕರ ವಿಭಾಗದಲ್ಲಿ ಜಾವೆಲಿನ್ ಎಸೆತದಲ್ಲಿ ಪುತ್ತೂರು ಸಂತ ಫಿಲೋಮೀನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಹಿಜಿತ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಕಾಣಿಯೂರು ಗ್ರಾಮದ ಕಟ್ಟತ್ತಾರು ಮಾಧವ ಗೌಡರ ಪುತ್ರ.

LEAVE A REPLY

Please enter your comment!
Please enter your name here