ಮಾಡಾವು: ಅಪಾಯಕಾರಿ ಮರ ತೆರವು

0

ಪುತ್ತೂರು: ಕೆಯ್ಯೂರು ಗ್ರಾಮದ ಮಾಡಾವು ಎಂಬಲ್ಲಿ ಅಪಾಯಕಾರಿ ಮರ ಇರುವ ಬಗ್ಗೆ ಗ್ರಾಮ ಪಂಚಾಯತ್‌ಗೆ ಸಾರ್ವಜನಿಕರ ದೂರು ಬಂದ ಹಿನ್ನಲೆಯಲ್ಲಿ ಮೆಸ್ಕಾಂ ಇಲಾಖೆ ಮತ್ತು ಅರಣ್ಯ ಇಲಾಖೆ ಸಹಕಾರದಿಂದ ಮರವನ್ನು ತೆರವುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಶರತ್ ಕುಮಾರ್ ಮಾಡಾವು, ಅರಣ್ಯ ಇಲಾಖೆಯ ಅಧಿಕಾರಿ ಸತ್ಯನ್, ಶ್ರೀದೇವಿ ಎಲೆಕ್ಟ್ರಿಕಲ್ ಮಾಲೀಕರು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದ್ದರು.

LEAVE A REPLY

Please enter your comment!
Please enter your name here