ರಾಷ್ಟ್ರೀಯ ಕೈಮಗ್ಗ, ಕುಶಲಕರ್ಮಿಗಳ ದಿನಾಚರಣೆ-ಚಾರ್ವಾಕ ಕೆಳಗಿನಕೇರಿ ಕೊಪ್ಪ ಕೊರಗಪ್ಪ ಕುಂಬಾರರವರಗೆ ಸನ್ಮಾನ

0

ಕಾಣಿಯೂರು: ಸುಳ್ಯ ಮಂಡಲದ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈಮಗ್ಗ ಮತ್ತು ಕುಶಲ ಕರ್ಮಿಗಳ ದಿನದ ಅಂಗವಾಗಿ ಸವಣೂರು ಮಹಾಶಕ್ತಿ ಕೇಂದ್ರದ ಚಾರ್ವಾಕ ಶಕ್ತಿ ಕೇಂದ್ರ ವ್ಯಾಪ್ತಿಯ ಕೊರಗಪ್ಪ ಕುಂಬಾರ ಕೆಳಗಿನಕೇರಿ ಕೊಪ್ಪ ಇವರನ್ನು ಅವರ ಮನೆಯಲ್ಲಿ ಸನ್ಮಾನಿಸಲಾಯಿತು.

ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಇಂದಿರಾ ಬಿ ಕೆ. ಸ್ವಾಗತಿಸಿ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು. ಬಿಜೆಪಿ ಮಂಡಲ ಕಾರ್ಯದರ್ಶಿ ಗಣೇಶ್ ಉದನಡ್ಕ, ಮಹಿಳಾ ಮೋರ್ಚಾ ಸದಸ್ಯರಾದ ಆಶಾ ರೈ, ಚಂಪಾ ಕುಶಾಲಪ್ಪ, ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ, ಸದಸ್ಯರಾದ ತೇಜಕುಮಾರಿ ಉದ್ಲಡ್ಡ, ಸುಲೋಚನಾ ಮಿಯೋಳ್ಪೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here