ಮೈಸೂರು ಚಲೋ ಪಾದಯಾತ್ರೆ- ಮಾಜಿ ಶಾಸಕ ಸಂಜೀವ ಮಠಂದೂರು ಭಾಗಿ

0

ಪುತ್ತೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದೆ. ಹಲವಾರು ಮಂದಿ ಜೆಡಿಎಸ್‌, ಬಿಜೆಪಿ ಪ್ರಮುಖರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.ಅದರಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಜೊತೆ ಮಾಜಿ ಶಾಸಕ ಸಂಜೀವ ಮಠಂದೂರು ಪಾಲ್ಗೊಂಡು ಹೆಜ್ಜೆ ಹಾಕಿದರು.

LEAVE A REPLY

Please enter your comment!
Please enter your name here