ವಿಟ್ಲಪಡ್ನೂರು ವ್ಯ.ಸೇ.ಸ.ಸಂಘದಿಂದ ಕಾಡುಮಠ ಉ.ಹಿ.ಪ್ರಾ ಶಾಲೆಗೆ ಧನಸಹಾಯ ಹಸ್ತಾಂತರ

0

ವಿಟ್ಲ: ವಿಟ್ಲಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘ ಕೊಡಂಗಾಯಿ ಇದರ ಸಾರ್ವಜನಿಕ ಉಪಕಾರ ನಿಧಿಯಿಂದ ನೀಡಲ್ಪಡುವ 25000 ರೂಪಾಯಿಯನ್ನು ಈ ಭಾರಿ ಕಾಡುಮಠ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೀಡಲಾಯಿತು.

ಸಂಘದ ಅದ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಈ ಮೊತ್ತವನ್ನು ಶಾಲಾಭಿವೃದ್ಧಿ ಸಮಿತಿಗೆ ಹಸ್ತಾಂತರ ಮಾಡಿತು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಆರಿಫ್ ಕರೈ, ಶಾಲಾ ಮುಖ್ಯೋಪಾಧ್ಯಾಯಿನಿ ಕುಸುಮಾ ಎನ್.,ನಿವೃತ್ತ ಮುಖ್ಯೋಪಾಧ್ಯಾಯಿನಿ ಶಾರದ, ಹಫೀಝ್ ಸಾಲೆತ್ತೂರು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here