ಮೈಸೂರು ಚಲೋ : ಪಾಲ್ತಾಡಿ ,ಸವಣೂರಿನ ಕಾರ್ಯಕರ್ತರು ಭಾಗಿ

0

ಸವಣೂರು : ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪನವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧದ “ಮೈಸೂರು ಚಲೋ” ಪಾದಯಾತ್ರೆಯಲ್ಲಿ ಸವಣೂರು, ಪಾಲ್ತಾಡಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡರು.

ಪಾಲ್ತಾಡಿ ಗ್ರಾಮದಿಂದ 58 ,ಸವಣೂರು ಗ್ರಾಮದಿಂದ 12  ಮಂದಿ ಬಿಜೆಪಿ ಕಾರ್ಯಕರ್ತರು  ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here