ಕೌಡಿಚ್ಚಾರು: ಸಾರ್ವಜನಿಕ ನಾಗನ ಕಟ್ಟೆಯಲ್ಲಿ ನಾಗರ ಪಂಚಮಿ

0

ಅರಿಯಡ್ಕ: ಸಾರ್ವಜನಿಕ ಶ್ರೀ ನಾಗನ ಕಟ್ಟೆ ಸಮಿತಿ ಕೌಡಿಚ್ಚಾರು -ಅರಿಯಡ್ಕ ಇದರ ವತಿಯಿಂದ ನಾಗರ ಪಂಚಮಿ ಹಬ್ಬದ ಆಚರಣೆ ಅ 9 ರಂದು ಕಾವು ಪಂಚಲಿಂಗೇಶ್ವರ ದೇವಸ್ಥಾನದ ಅರ್ಚಕ ಶಿವಪ್ರಸಾದ್ ಕಡಮಣ್ಣಾಯರವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ‌ ನಾಗನ ಕಟ್ಟೆ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು, ಶ್ರೀ ಕೃಷ್ಣ ಭಜನಾ ಮಂದಿರದ ಪದಾಧಿಕಾರಿಗಳು ಹಾಗೂ ಸದಸ್ಯರು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು, ಆಯುಧಾ ಪೂಜಾ ಸಮಿತಿ ಪದಾಧಿಕಾರಿಗಳು, ವಾಹನ ಚಾಲಕ ಮಾಲಕರ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕ ಭಕ್ತಾದಿಗಳು ನೂರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here