ಪಾಣಾಜೆಯ ಕೋಟೆ ವಿಷ್ಣುಮೂರ್ತಿ ಚಾಮುಂಡಿ ಸನ್ನಿಧಿಯಲ್ಲಿ ನಾಗರಪಂಚಮಿ

0

ಪುತ್ತೂರು: ಪಾಣಾಜೆಯ ಕೋಟೆ ವಿಷ್ಣು ಮೂರ್ತಿ ಚಾಮುಂಡಿ ಸನ್ನಿಧಿಯಲ್ಲಿ ನಾಗರಪಂಚಮಿ ನಡೆಯಿತು.ಶ್ರೀನಾಗದೇವರಿಗೆ ಹಾಲು, ಸೀಯಾಳಾಭಿಷೇಕ ನಡೆಯಿತು. ಕ್ಷೇತ್ರದ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here