ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ

0

ಕಾಣಿಯೂರು: ಚಾರ್ವಾಕ ಗ್ರಾಮದ ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ನಾಗ ಸನ್ನಿಧಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಕ್ಷೀರಾಭಿಷೇಕ, ತಂಬಿಲ ಸೇವೆ ಆ 9ರಂದು ನಡೆಯಿತು. ದೇವಸ್ಥಾನದ ಅರ್ಚಕ ಗಣಪತಿ ಭಟ್ ವಿವಿಧ ಪೂಜಾ ಕಾರ್ಯಕ್ರಮ ನೆರವೇರಿಸಿದರು.

LEAVE A REPLY

Please enter your comment!
Please enter your name here