ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಾಸ್ಥಾನದಲ್ಲಿ ನಾಗರ ಪಂಚಮಿ

0

ಕೆಯ್ಯೂರು : ಶ್ರೀ ಮಹಿಷ ಮರ್ದಿನಿ ದುರ್ಗಾ ಪರಮೇಶ್ವರಿ ದೇವಾಸ್ಥಾನ ಕೆಯ್ಯೂರಿನಲ್ಲಿ ಆ. 9ರಂದು ನಾಗರ ಪಂಚಮಿ ಉತ್ಸವ ನಡೆಯಿತು.

ದೇವಸ್ಥಾನದ ನಾಗ ಪ್ರತಿಷ್ಠೆ ಮಂಟಪದ ಬಳಿ ಇರುವ ನಾಗನ ಮೂರ್ತಿಗೆ ದೇವಳದ ಪ್ರಧಾನ ಅರ್ಚಕರಾದ ಶ್ರೀನಿವಾಸ್ ರಾವ್ ಆನಂದ್ ಭಟ್ , ಹಿಂಗಾರ, ಹಾಲು, ಬೆಲ್ಲ, ಸೀಯಾಳ,ಜೇನುತುಪ್ಪ, ಸಕ್ಕರೆ, ಅಭಿಷೇಕ ಮಾಡಿ ಹೂವುಗಳಿಂದ ಶೃಂಗರಿಸಿ ಆರತಿ ಬೆಳಗಿದರು. ಮಧುಸೂದನ್ ಭಟ್ ಕಜೆಮೂಲೆ, ಮಯೂರ, ಸಹಕರಿಸಿದರು. ಈ ಸಂದರ್ಭದಲ್ಲಿ, ‌ಭಕ್ತಾಧಿಗಳು, ಉತ್ಸವದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here