ಸೂರ್ಯ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಚತೆ

0

ವಿಟ್ಲ: ಇಡ್ಕಿದು ಗ್ರಾಮದ ಸೂರ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ನ ಮಾಣಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತೆ ನಡೆಯಿತು.

ಶಾಲೆಯ ಮುಖ್ಯ ಶಿಕ್ಷಕಿ ಸುನೀತಾ,ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಜಯಂತ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ, ಶೌರ್ಯ ಸಂಯೋಜಕಿ ಸುಗಂಧಿನಿ, ಘಟಕ ಪ್ರತಿನಿಧಿ ಸತೀಶ್,ಸೇವಾ ಪ್ರತಿನಿಧಿ ಪುಷ್ಪಲತಾ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here