ಕುದ್ದುಪದವು: ಲೈಂಗಿಕ ದೌರ್ಜನ್ಯ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ನಿಯೋಗ ಠಾಣೆಗೆ ಭೇಟಿ

0

ಪುತ್ತೂರು: ಕುದ್ಧುಪದವಿನಲ್ಲಿ ನಡೆದ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯನ್ನು ಶೀಘ್ರವೇ ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ನಿಯೋಗ ವಿಟ್ಲ ಪೊಲಿಸ್ ಠಾಣೆಗೆ ಭೇಟಿ ನೀಡಿತ್ತು. ಈ ವೇಳೆ ಆರೋಪಿಯನ್ನು ಬಂಧಿಸುವ ಭರವಸೆಯನ್ನು ಠಾಣಾಧಿಕಾರಿಗಳು ನೀಡಿರುವುದಾಗಿ ನಿಯೋಗ ತಿಳಿಸಿದೆ.

ಆರೋಪಿಯನ್ನು ಶೀಘ್ರ ಬಂಧಿಸುವ ಕುರಿತು ಠಾಣಾಧಿಕಾರಿಗಳು ಭರವಸೆ ನೀಡಿರುವುದಾಗಿ ಪುತ್ತೂರು ಮಂಡಲ ಬಿಜೆಪಿ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್ ಮತ್ತು ವಿಟ್ಲಮುಡ್ನೂರು ಪಂಚಾಯತು ಅಧ್ಯಕ್ಷ ಪುನೀತ್ ಮಾಡತ್ತಾರ್ ತಿಳಿಸಿದ್ದಾರೆ .

LEAVE A REPLY

Please enter your comment!
Please enter your name here