ನೆಲ್ಯಾಡಿ: ಗ್ರಾಮಾಭಿವೃದ್ಧಿ ಯೋಜನೆಯಿಂದ ಬಾಲಯೇಸು ದೇವಾಲಯದಲ್ಲಿ ಸ್ವಚ್ಛತೆ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು ಇದರ ನೆಲ್ಯಾಡಿ ವಲಯದ ಕಟ್ಟೆಮಜಲು ಕಾರ್ಯಕ್ಷೇತ್ರದ ವತಿಯಿಂದ ನೆಲ್ಯಾಡಿ ಕೊಪ್ಪ ಮಾದೇರಿಯ ಬಾಲಯೇಸು ಚರ್ಚ್‌ನಲ್ಲಿ ಸ್ವಚ್ಛತೆ ಮಾಡಲಾಯಿತು.


ಸ್ವಚ್ಛತಾ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಮಾರ್ಸೆಲ್ ಡಿ.ಸೋಜ, ಪದಾಧಿಕಾರಿಗಳಾದ ಪುರಂದರ, ಹರೀಶ್ ಡಿ ಸೋಜ, ಸಂಘದ ಸದಸ್ಯರು, ಸೇವಾಪ್ರತಿನಿಧಿ ಸುಮನ ಎಸ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಚರ್ಚ್‌ನ ಧರ್ಮಗುರು ಅತೀ ವಂದನಿಯ ಫಾದರ್ ಗ್ರೇಸಿಯನ್ ಅಲ್ವಾರಿಸ್ ಉಪಸ್ಥಿತರಿದ್ದರು. ನಿಶ್ಮಿತಾ ಡಿ.ಸೋಜ ವಂದಿಸಿದರು.

LEAVE A REPLY

Please enter your comment!
Please enter your name here