ಸವಣೂರು : ಪಿಎಂ ಆವಾಸ್ ಯೋಜನೆ ಫಲಾನುಭವಿಗಳ ಮನೆಗಳಲ್ಲಿ “ಹರ್ ಘರ್ ತಿರಂಗಾ-ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಚಾಲನೆ

0

ಸವಣೂರು: ಪಿಎಂ ಆವಾಸ್ ಯೋಜನೆ ಫಲಾನುಭವಿಗಳ ಮನೆಗಳಲ್ಲಿ “ಹರ್ ಘರ್ ತಿರಂಗಾ” ಕಾರ್ಯಕ್ರಮಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ವಿಭಿನ್ನ ಪರಿಕಲ್ಪನೆಯ ಅಭಿಯಾನಕ್ಕೆ ಆ.14ರಂದು ಚಾಲನೆ ನೀಡಿದರು.

  • ಸವಣೂರು ಗ್ರಾಮದ ಬಸ್ತಿ ನಿವಾಸಿ ಶ್ರೀಮತಿ ಗಂಗಮ್ಮ ಸುಬ್ಬಣ್ಣ ಅವರ ಮನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಯವರ ಆಶಯದಂತೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ತ್ರಿವರ್ಣ ಧ್ವಜವನ್ನು ಹಾರಿಸಿದರು.ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here