ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಸನ್ನ ಕುಮಾರ್ ಮಾರ್ತ ನೇಮಕ

0

ಪುತ್ತೂರು: ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಸನ್ನ ಕುಮಾರ್ ಮಾರ್ತ ಅವರನ್ನು ನೇಮಕ ಮಾಡಲಾಗಿದ್ದು, ಈ ಜವಾಬ್ದಾರಿಯನ್ನು ಅತ್ಯಂತ ಸಕ್ರೀಯವಾಗಿ ನಿರ್ವಹಿಸುತ್ತಾ ಪಕ್ಷದ ಸಂಘಟನೆಯಲ್ಲಿ ತಳಮಟ್ಟದಲ್ಲಿ ಸದೃಡಗೊಳಿಸುತ್ತಾ ಮುಂಬರುವ ಎಲ್ಲಾ ರೀತಿಯ ಚಟುವಟಿಕೆಗಳಿಗೆ ಶಕ್ತಿ ತುಂಬುವ ಪಕ್ಷದ ವರ್ಚಸನ್ನು ಹೆಚ್ಚಿಸುವ ಸತತ ಪ್ರಯತ್ನ ಮಾಡುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here