ನಳಿನ್ ಕುಮಾರ್ ಕಟೀಲ್ ಅವರ  ಕುಂಜಾಡಿಯ ಮನೆಯಲ್ಲಿ  ಹರ್ ಘರ್ ತಿರಂಗಾ ಅಭಿಯಾನ 

0

ಸವಣೂರು : ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ನಿಕಟಪೂರ್ವ ಸಂಸದ ,ಬಿಜೆಪಿಯ ಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕುಂಜಾಡಿಯ ಮನೆಯಲ್ಲಿ ತ್ರಿವರ್ಣ ಧ್ವಜಹಾರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ದಿನೇಶ್ ಮೆದು,ಸುಳ್ಯ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ.ಕೆ,ಸವಣೂರು ಹಿಂದೂ ಜಾಗರಣ ವೇದಿಕೆಯ ಮಾಜಿ ಅಧ್ಯಕ್ಷ ಸುಪ್ರಿತ್ ರೈ ಖಂಡಿಗ, ಬಿಜೆಪಿ ಪಾಲ್ತಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ಅನ್ನಪೂರ್ಣ ಪ್ರಸಾದ್ ರೈ ಬೈಲಾಡಿ, ಪಾಲ್ತಾಡಿ ಬೂತ್70 ರ ಅಧ್ಯಕ್ಷ ,ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ, ಕಾರ್ಯದರ್ಶಿ ಪ್ರವೀಣ್ ಕುಮಾರ್, ಸವಣೂರು ಗ್ರಾ.ಪಂ.ಸದಸ್ಯ ಭರತ್ ರೈ ಪಾಲ್ತಾಡಿ, ಸುರೇಶ್ ರೈ ಸೂಡಿಮುಳ್ಳು, ಹರೀಶ್,ಕುಮಾರ್, ಕೇಶವ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here