ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

0

ಕಾವು: ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರು ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರುಗಳಾದ ಶಿವಪ್ರಸಾದ್ ಕೊಚ್ಚಿ, ಶ್ರೀಧರ್ ರಾವ್ ನಿಧಿಮುಂಡ, ರಾಮಣ್ಣ ನಾಯ್ಕ ಕುದ್ರೋಳಿ, ಲೋಕೇಶ್ ಚಾಕೋಟೆ, ಲೋಹೀತ್ ಅಮ್ಚಿನಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವಮೂರ್ತಿ ಪಿ.ಜಿ, ಸಂಘದ ಸದಸ್ಯ ಮಳಿ ರಾಮಚಂದ್ರ ಭಟ್, ಸಂಘದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here